Published On Apr 25, 2024
ಬೆಂಗಳೂರು:
ಲೋಕಸಭೆ ಚುನಾವಣೆ ಮತದಾನದ ದಿನವಾದ ಏ.26ರ ಶುಕ್ರವಾರ ಮತದಾರರು ಅತ್ಯಧಿಕ ಸಂಖ್ಯೆಯಲ್ಲಿ ಮತಗಟ್ಟೆಗೆ ತೆರಳಿ ಮತ ಚಲಾಯಿಸುವಂತೆ ಚಿಕ್ಕಪೇಟೆ ಕ್ಷೇತ್ರದ ಮತದಾರರಿಗೆ ಕ್ಷೇತ್ರದ ಶಾಸಕ ಉದಯ್ ಗರುಡಾಚಾರ್ ಮನವಿ ಮಾಡಿದ್ದಾರೆ.
ಮತದಾನದಲ್ಲಿ ತಾವೂ ಸಕ್ರಿಯವಾಗಿ ಪಾಲ್ಗೋಳ್ಳುವುದಾಗಿ ಅವರು ತಿಳಿಸಿದರು. ಕ್ಷೇತ್ರದಲ್ಲಿ ಸಾಮಾನ್ಯವಾಗಿ ಶೇ.50-60ರಷ್ಟು ಮತದಾನವಾಗುವುದು ವಾಡಿಕೆ. ಈ ಬಾರಿ ಶೇ.80ಕ್ಕಿಂತ ಹೆಚ್ಚಿನ ಮತದಾನವಾದರೆ ಉತ್ತಮ ಫಲಿತಾಂಶ ಬರಲು ಸಾಧ್ಯ ಎಂದು ಅವರು ಹೇಳಿದರು.
show more