Published On Mar 7, 2024
ಡಿ.ದೇವರಾಜ ಅರಸ್ ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಎನ್.ಜಿ.ಕೀರ್ತಿ ಗಣೇಶ್ ನಿಗಮದ ಕಚೇರಿಯಲ್ಲಿ ಗುರುವಾರ ಅಧಿಕಾರ ಸ್ವೀಕರಿಸಿದರು.
ನಿಗಮದ ವತಿಯಿಂದ ಹಿಂದುಳಿದ ವರ್ಗದವರಿಗೆ ಸಾಲ ಸೌಲಭ್ಯ ಸೇರಿದಂತೆ ಎಲ್ಲಾ ಕಾರ್ಯಚಟುವಟಿಕೆಗಳನ್ನು ಯಶಸ್ವಿಯಾಗಿ ನಿಭಾಯಿಸುವ ವಿಶ್ವಾಸವಿದೆ ಎಂದು ಅವರು ತಿಳಿಸಿದರು.
ಇದೇ ವೇಳೆ ತಮ್ಮ ನೇಮಕಕ್ಕೆ ಕಾರಣರಾದ ಏಐಸಿಸಿ ಅಧ್ಯಕ್ಷ ಮಲ್ಲಿಕರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೇರಿದಂತೆ ಪಕ್ಷ ವರಿಷ್ಠರನ್ನು ಅವರು ಕೃತಜ್ಞತೆ ಸಲ್ಲಿಸಿದರು.
show more