Published On Feb 26, 2024
ಸಾರಿಗೆ ಇಲಾಖೆ ಮತ್ತು ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆಯ ಸಮಾರೋಪ ಸಮಾರಂಭ ಯುವನಿಕ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ, ಸಂಚಾರ ಆಯುಕ್ತರು ಅನುಚೇತ್,ಸಾರಿಗೆ ಇಲಾಖೆ ಕಾರ್ಯದರ್ಶಿ ಎನ್ ವಿ ಪ್ರಸಾದ್, ಜಂಟಿ ಸಾರಿಗೆ ಆಯುಕ್ತರಾದ ಎಂ ಶೋಭಾ, ಕೋನರೆಡ್ಡಿ ಭಾಗಿ. ರಸ್ತೆ ಸುರಕ್ಷತೆ ಬಗ್ಗೆ, ರಸ್ತೆ ಸುರಕ್ಷತೆ ನಾಯಕರಾಗಿ ಎಂದು ಸಚಿವರು ಸಾರ್ವಜನಿಕರಿಗೆ ತಿಳಿ ಹೇಳಿದರು.ಇದೇ ವೇಳೆ ರಸ್ತೆ ಸುರಕ್ಷತೆ ಬಗ್ಗೆ ಮಕ್ಕಳಿಗೆ ಅರಿವು ಹಾಗೂ ಪ್ರಶಸ್ತಿ ಪತ್ರ ವಿತರಣೆ ಮಾಡಿದರು
show more